ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…