ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…