ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…