ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…