ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…