ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…