ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನ ಹಾಗೂ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಸಂದರ್ಭ ಅ.2 ರಂದು ಬುಧವಾರ ಬೆಳಗ್ಗೆ 9 ರಿಂದ ಸಾಮೂಹಿಕ ಚಂಡಿಕಾ ಹೋಮ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅ.8 ಮಂಗಳವಾರದವರೆಗೆ ಮಹಾನವರಾತ್ರಿ ಉತ್ಸವದ ಪ್ರಯುಕ್ತ ಪ್ರತೀದಿನ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಅ.5 ರಂದು ಶಾರದಾ ಪೂಜೆ ಆರಂಭ, ಅ.7 ರಂದು ಮಹಾನವಮಿ ಹಾಗೂ ಅ.8 ರಂದು ವಿಜಯದಶಮಿಯಂದು ಬೆಳಗ್ಗೆ ಮಹಾಗಣಪತಿಗೆ ಅಪ್ಪದ ಪೂಜೆ, ದೈವಗಳಿಗೆ ತಂಬಿಲ ನಡೆಯಲಿದೆ.
ಅ.1 ರಂದು ಬೆಳಗ್ಗೆ ಕದಿರು ತುಂಬಿಸುವುದು ಹಾಗೂ ನವಾನ್ನ ಭೋಜನ ಕಾರ್ಯಕ್ರಮ ನಡೆಯಿತು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…