ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನ ಹಾಗೂ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಸಂದರ್ಭ ಅ.2 ರಂದು ಬುಧವಾರ ಬೆಳಗ್ಗೆ 9 ರಿಂದ ಸಾಮೂಹಿಕ ಚಂಡಿಕಾ ಹೋಮ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅ.8 ಮಂಗಳವಾರದವರೆಗೆ ಮಹಾನವರಾತ್ರಿ ಉತ್ಸವದ ಪ್ರಯುಕ್ತ ಪ್ರತೀದಿನ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಅ.5 ರಂದು ಶಾರದಾ ಪೂಜೆ ಆರಂಭ, ಅ.7 ರಂದು ಮಹಾನವಮಿ ಹಾಗೂ ಅ.8 ರಂದು ವಿಜಯದಶಮಿಯಂದು ಬೆಳಗ್ಗೆ ಮಹಾಗಣಪತಿಗೆ ಅಪ್ಪದ ಪೂಜೆ, ದೈವಗಳಿಗೆ ತಂಬಿಲ ನಡೆಯಲಿದೆ.
ಅ.1 ರಂದು ಬೆಳಗ್ಗೆ ಕದಿರು ತುಂಬಿಸುವುದು ಹಾಗೂ ನವಾನ್ನ ಭೋಜನ ಕಾರ್ಯಕ್ರಮ ನಡೆಯಿತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…