ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನ ಹಾಗೂ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಸಂದರ್ಭ ಅ.2 ರಂದು ಬುಧವಾರ ಬೆಳಗ್ಗೆ 9 ರಿಂದ ಸಾಮೂಹಿಕ ಚಂಡಿಕಾ ಹೋಮ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅ.8 ಮಂಗಳವಾರದವರೆಗೆ ಮಹಾನವರಾತ್ರಿ ಉತ್ಸವದ ಪ್ರಯುಕ್ತ ಪ್ರತೀದಿನ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಅ.5 ರಂದು ಶಾರದಾ ಪೂಜೆ ಆರಂಭ, ಅ.7 ರಂದು ಮಹಾನವಮಿ ಹಾಗೂ ಅ.8 ರಂದು ವಿಜಯದಶಮಿಯಂದು ಬೆಳಗ್ಗೆ ಮಹಾಗಣಪತಿಗೆ ಅಪ್ಪದ ಪೂಜೆ, ದೈವಗಳಿಗೆ ತಂಬಿಲ ನಡೆಯಲಿದೆ.
ಅ.1 ರಂದು ಬೆಳಗ್ಗೆ ಕದಿರು ತುಂಬಿಸುವುದು ಹಾಗೂ ನವಾನ್ನ ಭೋಜನ ಕಾರ್ಯಕ್ರಮ ನಡೆಯಿತು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…