ಅ.2 ರಂದು ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿ ನಡಿಗೆ

September 11, 2019
12:37 PM

ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror