Advertisement
ಸುದ್ದಿಗಳು

ಅ.2 ರಂದು ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿ ನಡಿಗೆ

Share

ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

6 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

6 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

6 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

14 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

15 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

16 hours ago