Advertisement
ಸುದ್ದಿಗಳು

ಅ.2 ರಂದು ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿ ನಡಿಗೆ

Share

ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

2 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago