Advertisement
ಸುದ್ದಿಗಳು

ಅ.20- ಜಿಲ್ಲಾ ಮಟ್ಟದ ಯುವಜನೋತ್ಸವ

Share

ಸುಳ್ಯ:2019-20 ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 20ರಂದು ಮಂಗಳೂರು ತಾಲೂಕಿನ ಪಕ್ಷಿಕೆರೆ ಸಂತ ಜೂದರ ಶಾಲೆಯ ಸಭಾಭವನದಲ್ಲಿ ನಡೆಯಲಿದೆ.

Advertisement
Advertisement
Advertisement
Advertisement

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ (15 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 20) ಜನಪದ ಹಾಡು (7 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 10), ಏಕಾಂಕ ನಾಟಕ (45 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 12 ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ), ಶಾಸ್ತ್ರೀಯ ಸಂಗೀತ ( 15ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ, ಶಾಸ್ತ್ರೀಯ ಸಂಗೀತ (5 ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ ಶೈಲಿಯಲ್ಲಿ ತಬಲ, ವೀಣೆ, ಸಿತಾರ್, ಕೊಳಲು, ಮೃದಂಗ) ಶಾಸ್ತ್ರೀಯ ನೃತ್ಯ (15 ನಿಮಿಷ, ವೈಯಕ್ತಿಕ, ಮಣಿಪುರಿ, ಒಡಿಸ್ಸಿ, ಕಥಕ್, ಕೂಚಿಪುಡಿ ಮತ್ತು ಭರತನಾಟ್ಯವನ್ನು ಪ್ರದರ್ಶಿಸಬಹುದು), ಆಶುಭಾಷಣ (4 ನಿಮಿಷ, ವೈಯಕ್ತಿಕ ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ) ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಆದುದರಿಂದ ಭಾಗವಹಿಸುವವರು ಸದ್ರಿ ದಿನ ಪೂರ್ವಾಹ್ನ 9:00 ಗಂಟೆಗೆ ಸ್ಥಳದಲ್ಲಿ ವರದಿ ಮಾಡಿಕೊಳ್ಳುವಂತೆ ಸುಳ್ಯ ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

15 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

19 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

19 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

20 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago