Advertisement
ಸುದ್ದಿಗಳು

ಅ.20- ಜಿಲ್ಲಾ ಮಟ್ಟದ ಯುವಜನೋತ್ಸವ

Share

ಸುಳ್ಯ:2019-20 ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 20ರಂದು ಮಂಗಳೂರು ತಾಲೂಕಿನ ಪಕ್ಷಿಕೆರೆ ಸಂತ ಜೂದರ ಶಾಲೆಯ ಸಭಾಭವನದಲ್ಲಿ ನಡೆಯಲಿದೆ.

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ (15 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 20) ಜನಪದ ಹಾಡು (7 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 10), ಏಕಾಂಕ ನಾಟಕ (45 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 12 ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ), ಶಾಸ್ತ್ರೀಯ ಸಂಗೀತ ( 15ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ, ಶಾಸ್ತ್ರೀಯ ಸಂಗೀತ (5 ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ ಶೈಲಿಯಲ್ಲಿ ತಬಲ, ವೀಣೆ, ಸಿತಾರ್, ಕೊಳಲು, ಮೃದಂಗ) ಶಾಸ್ತ್ರೀಯ ನೃತ್ಯ (15 ನಿಮಿಷ, ವೈಯಕ್ತಿಕ, ಮಣಿಪುರಿ, ಒಡಿಸ್ಸಿ, ಕಥಕ್, ಕೂಚಿಪುಡಿ ಮತ್ತು ಭರತನಾಟ್ಯವನ್ನು ಪ್ರದರ್ಶಿಸಬಹುದು), ಆಶುಭಾಷಣ (4 ನಿಮಿಷ, ವೈಯಕ್ತಿಕ ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ) ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಆದುದರಿಂದ ಭಾಗವಹಿಸುವವರು ಸದ್ರಿ ದಿನ ಪೂರ್ವಾಹ್ನ 9:00 ಗಂಟೆಗೆ ಸ್ಥಳದಲ್ಲಿ ವರದಿ ಮಾಡಿಕೊಳ್ಳುವಂತೆ ಸುಳ್ಯ ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

2 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

2 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

2 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

10 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

12 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

12 hours ago