ಸುದ್ದಿಗಳು

ಅ.20- ಜಿಲ್ಲಾ ಮಟ್ಟದ ಯುವಜನೋತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:2019-20 ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 20ರಂದು ಮಂಗಳೂರು ತಾಲೂಕಿನ ಪಕ್ಷಿಕೆರೆ ಸಂತ ಜೂದರ ಶಾಲೆಯ ಸಭಾಭವನದಲ್ಲಿ ನಡೆಯಲಿದೆ.

Advertisement

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ (15 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 20) ಜನಪದ ಹಾಡು (7 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 10), ಏಕಾಂಕ ನಾಟಕ (45 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 12 ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ), ಶಾಸ್ತ್ರೀಯ ಸಂಗೀತ ( 15ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ, ಶಾಸ್ತ್ರೀಯ ಸಂಗೀತ (5 ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ ಶೈಲಿಯಲ್ಲಿ ತಬಲ, ವೀಣೆ, ಸಿತಾರ್, ಕೊಳಲು, ಮೃದಂಗ) ಶಾಸ್ತ್ರೀಯ ನೃತ್ಯ (15 ನಿಮಿಷ, ವೈಯಕ್ತಿಕ, ಮಣಿಪುರಿ, ಒಡಿಸ್ಸಿ, ಕಥಕ್, ಕೂಚಿಪುಡಿ ಮತ್ತು ಭರತನಾಟ್ಯವನ್ನು ಪ್ರದರ್ಶಿಸಬಹುದು), ಆಶುಭಾಷಣ (4 ನಿಮಿಷ, ವೈಯಕ್ತಿಕ ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ) ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಆದುದರಿಂದ ಭಾಗವಹಿಸುವವರು ಸದ್ರಿ ದಿನ ಪೂರ್ವಾಹ್ನ 9:00 ಗಂಟೆಗೆ ಸ್ಥಳದಲ್ಲಿ ವರದಿ ಮಾಡಿಕೊಳ್ಳುವಂತೆ ಸುಳ್ಯ ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

1 hour ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

1 hour ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

1 hour ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

22 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago