Advertisement
ಸುದ್ದಿಗಳು

ಅ.20- ಜಿಲ್ಲಾ ಮಟ್ಟದ ಯುವಜನೋತ್ಸವ

Share

ಸುಳ್ಯ:2019-20 ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 20ರಂದು ಮಂಗಳೂರು ತಾಲೂಕಿನ ಪಕ್ಷಿಕೆರೆ ಸಂತ ಜೂದರ ಶಾಲೆಯ ಸಭಾಭವನದಲ್ಲಿ ನಡೆಯಲಿದೆ.

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ (15 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 20) ಜನಪದ ಹಾಡು (7 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 10), ಏಕಾಂಕ ನಾಟಕ (45 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 12 ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ), ಶಾಸ್ತ್ರೀಯ ಸಂಗೀತ ( 15ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ, ಶಾಸ್ತ್ರೀಯ ಸಂಗೀತ (5 ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ ಶೈಲಿಯಲ್ಲಿ ತಬಲ, ವೀಣೆ, ಸಿತಾರ್, ಕೊಳಲು, ಮೃದಂಗ) ಶಾಸ್ತ್ರೀಯ ನೃತ್ಯ (15 ನಿಮಿಷ, ವೈಯಕ್ತಿಕ, ಮಣಿಪುರಿ, ಒಡಿಸ್ಸಿ, ಕಥಕ್, ಕೂಚಿಪುಡಿ ಮತ್ತು ಭರತನಾಟ್ಯವನ್ನು ಪ್ರದರ್ಶಿಸಬಹುದು), ಆಶುಭಾಷಣ (4 ನಿಮಿಷ, ವೈಯಕ್ತಿಕ ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ) ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಆದುದರಿಂದ ಭಾಗವಹಿಸುವವರು ಸದ್ರಿ ದಿನ ಪೂರ್ವಾಹ್ನ 9:00 ಗಂಟೆಗೆ ಸ್ಥಳದಲ್ಲಿ ವರದಿ ಮಾಡಿಕೊಳ್ಳುವಂತೆ ಸುಳ್ಯ ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 hour ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

6 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

17 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

18 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

19 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

19 hours ago