ಸುದ್ದಿಗಳು

ಅ.22 ರಿಂದ ನ.8 ಸುಳ್ಯದಲ್ಲಿ ತೂಕ, ಅಳತೆ ಸಾಧನಗಳಿಗೆ ಮುದ್ರೆ ಶಿಬಿರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2019 ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದಲ್ಲಿ ಅಕ್ಟೋಬರ್ 22 ರಿಂದ ನವೆಂಬರ್ 8 ರವರಗೆ ನಡೆಯಲಿದೆ.

Advertisement
Advertisement

ಸುಳ್ಯ ಗಾಂಧಿನಗರದ ಸರಕಾರಿ ಪ್ರೌಢಶಾಲೆ ಮೈದಾನದ ಎದುರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ  ಅಕ್ಟೋಬರ್ 22 ರಿಂದ ನವೆಂಬರ್ 8 ರವರಗೆ ಶಿಬಿರ ನಡೆಯಲಿದೆ. (ಪ್ರತಿ ಸೋಮವಾರ ಮತ್ತು ಸರಕಾರಿ ರಜೆ ದಿನ ಹೊರತುಪಡಿಸಿ)  ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೋಡಿಯಾಳ,ಆಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ , ಅಳತೆ ಮತ್ತು ತೂಕದ ಸಾಧನಗಳನ್ನು ಶಿಬಿರಕ್ಕೆ ಹಾಜರುಪಡಿಸಿ ಸತ್ಯಾಪನೆ ಮುದ್ರೆ ಹಾಕಿಸಬೇಕು ಎಂದು ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಉಪವಿಭಾಗ ಪುತ್ತೂರು ಇವರ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

2 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

8 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago