Advertisement
ಸುದ್ದಿಗಳು

ಅ.23: ಬಾಲಚಂದ್ರ ಕಳಗಿ ಸ್ಮರಣಾರ್ಥ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Share

ಸಂಪಾಜೆ: ಸಂಪಾಜೆ ಗ್ರಾಮದ ಅಭಿವೃದ್ಧಿ ಹರಿಕಾರ ದಿ.ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಹಾಗೂ 20ನೇ ವರ್ಷದ ದೃಷ್ಠಿ ದಿನಾಚರಣೆಯ ಅಂಗವಾಗಿ ಅ.23 ರಂದು  ಬೆಳಗ್ಗೆ 9.30 ರಿಂದ ಮಧ್ಯಾಹ್ನ ಗಂಟೆ 1.00 ರ ತನಕ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ.

Advertisement
Advertisement

ಜಿಲ್ಲಾ ಪಂಚಾಯತ್ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಮಡಿಕೇರಿ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಗ್ರಾಮ ಪಂಚಾಯತ್ ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು, ಪಯಶ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಪಾಜೆ ಕೊಡಗು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ತ್ರಿ ಶಕ್ತಿ-ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಅಂಧತ್ವ ನಿವಾರಣಾ ಸಮಿತಿ ಸಂಪಾಜೆ ಹಾಗೂ ಲಯನ್ಸ್ ಕ್ಲಬ್ ಸಂಪಾಜೆ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ   ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ.  ಗ್ರಾಮಸ್ಥರು ಭಾಗವಹಿಸಿ ಈ ಕಾರ್ಯಕ್ರಮನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಪ್ರಕಟಣೆ ತಿಳಿಸಿದೆ.

Advertisement

ಮಾಹಿತಿಗಾಗಿ…
ಪ್ರಾಥಮಿಕ ಆರೋಗ್ಯ ಕೇಂದ್ರ 08272-239793
ಲೋಕನಾಥ್ 8762345613
ಅನಂತಕುಮಾರ್ 7760691917
ರಘು 9980359531
ಕಿಶೋರ್ ಕುಮಾರ್ 9880211315
ಮಲ್ಲಿಕಾರ್ಜುನ 9008981023.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

4 mins ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

2 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

2 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

3 hours ago