ಹಕ್ಕೊತ್ತಾಯ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕ ಅಂಗಾರ ಎಸ್. ಪುತ್ತೂರು ಶಾಸಕ ಸಂಜೀವ ಮಠಂದೂರು, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮತ್ತು ಉಜಿರೆಯ ದಂತ ವೈದ್ಯರಾಗಿರುವ ಡಾ, ಎಂ.ಎಂ ದಯಾಕರ್ ಭಾಗವಹಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಟ್ರಸ್ಟ್ ನ ಅಧ್ಯಕ್ಷರಾಗಿರುವ ಕುಶಾಲಪ್ಪ ಗೌಡ ಪೂವಾಜೆರವರು ವಹಿಸಲಿದ್ದಾರೆ. ಈ ಸಭೆಯಲ್ಲಿ ಎಂಡೋ ಸಂತ್ರಸ್ತರು ತಮ್ಮ ಬೇಡಿಕೆಗಳನ್ನು ಜನಪ್ರತಿನಿಧಿಗಳಲ್ಲಿ ಬಲವಾಗಿ ಹಕ್ಕೊತ್ತಾಯ ಮಾಡಲಿದ್ದಾರೆ.
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…