ಸವಣೂರು : ದ.ಕ.ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಸವಣೂರು ಇವುಗಳ ಸಹಕಾರದೊಂದಿಗೆ ಅಭ್ಯುದಯ ಯುವಕ ಮಂಡಲ ಚೆನ್ನಾವರ, ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ ಇದರ ಆಶ್ರಯದಲ್ಲಿ ದೀಪಾವಳಿ ಗ್ರಾಮೀಣ ಕ್ರೀಡೋತ್ಸವ ಅ.27ರಂದು ಚೆನ್ನಾವರ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರೀಡಾಕೂಟದಲ್ಲಿ ಪುರುಷರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಬಹುಮಾನ 3000 ನಗದು, ದ್ವಿತೀಯ ಬಹುಮಾನ 2000 ನಗದು ಹಾಗೂ ಶಾಶ್ವತ ಫಲಕ, ಸೆಮಿ ಫೈನಲ್ ಪ್ರವೇಶಿಸಿದ ತಂಡಕ್ಕೆ ಶಾಶ್ವತ ಫಲಕ ನೀಡಲಾಗುವುದು. ಉಳಿದಂತೆ ಲಗೋರಿ ಪಂದ್ಯಾಟ, ಲಕ್ಕಿ ಗೇಮ್, ಗುಡ್ಡಗಾಡು ಓಟ, 100 ಮೀ, 200 ಮೀ ಓಟದ ಸ್ಪರ್ಧೆ ನಡೆಸಲಾಗುವುದು.
ಮಹಿಳೆಯರ ವಿಭಾಗದಲ್ಲಿ ತ್ರೋಬಾಲ್ ಪಂದ್ಯಾಟ ಪ್ರಥಮ ಬಹುಮಾನ 1111, ದ್ವಿತೀಯ ಬಹುಮಾನ 777 ಹಾಗೂ ಶಾಶ್ವತ ಫಲಕ, ಉಳಿದಂತೆ ಲಕ್ಕಿ ಗೇಮ್, 200 ಮೀ, ಲಿಂಬೆ ಚಮಚ ಓಟ ,ಹಗ್ಗ ಜಗ್ಗಾಟ ಮತ್ತು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…