ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…