ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…