ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…