ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…