ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…