ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…