ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…