ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…