ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…