ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್ಎಸ್ಎಲ್ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…