ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಮತ್ತು ಕಲಾ ಸಂಘ ,ಮಾನವರು ಸಹೋದರರು ಸೌಹಾರ್ದ ವೇದಿಕೆ ದ.ಕ ಜಿಲ್ಲೆ ಹಾಗೂ ಪುತ್ತೂರು ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿಯವರ 150 ನೇ ಜಯಂತಿ ಸಂಭ್ರಮ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ಸ್ನೇಹ ಸಮ್ಮಿಲನ 2019 ,ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ ,ಅಯ್ಯೋ …ಮಳೆಯೆ…! ಮ್ಯೂಸಿಕ್ ಆಲ್ಬಂ ಬಿಡುಗಡೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಚಂದನ ಕಾಂಪ್ಲೆಕ್ಸ್ ಶಾರದಾ ವಿದ್ಯಾಲಯ ಕುಂಬ್ರದಲ್ಲಿ ಅ.5 ರಂದು ನಡೆಯಲಿದೆ.ಈ ಸಮಾರಂಭದಲ್ಲಿ ಖ್ಯಾತ ನೂರಾರು ಕವಿಗಳು ಕವನ ವಾಚಿಸಲಿದ್ದಾರೆಯೆಂದು ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಪ್ರಕಟನೆಗೆ ತಿಳಿಸಿರುತ್ತಾರೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…