ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…