ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…