ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…