ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…