ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…