ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಿಯ ಕಾರಣೀಕದ ಕ್ಷೇತ್ರದ ಮಹೀಮೆಯನ್ನು, ಭಕ್ತಿನ್ನು ಸಾರುವ ವರ ಪುರ್ಸದ ತುಳುಭಕ್ತಿಗೀತೆ ಧ್ವನಿ ಸುರುಳಿ ಬಿಡುಗಡೆ ಅ.5 ರಂದು ರಾತ್ರಿ 9 ಗಂಟೆಗೆ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ನಡೆಯಲಿದೆ.
ಹಳ್ಳಿ ಪ್ರದೇಶದಲ್ಲಿ ನೆಲೆಯಾಗಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಿಯ ಕಾರಣೀಕದ ಕ್ಷೇತ್ರದ ಮಹೀಮೆಯನ್ನು, ಭಕ್ತಿನ್ನು ಸಾರುವ ಭಕ್ತಿಗೀತೆಯ ಸಂಕಲನವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯೂಟ್ಯೂಬ್ ನಲ್ಲಿ ಈ ಹಾಡು ಸಂಚಲನವನ್ನೇ ಉಂಟುಮಾಡಿ ಸರಿ ಸುಮಾರು 55,000 ಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ಅಜ್ಜನ ಕರಿಗಂಧ ಖ್ಯಾತಿಯ ಯುವವಾಗ್ಮಿ,ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಕೊಡಿಪ್ಪಾಡಿ-ಪುತ್ತೂರು ಇವರ ಸಾಹಿತ್ಯದಲ್ಲಿ ಮೂಡಿಬರಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel