ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಿಯ ಕಾರಣೀಕದ ಕ್ಷೇತ್ರದ ಮಹೀಮೆಯನ್ನು, ಭಕ್ತಿನ್ನು ಸಾರುವ ವರ ಪುರ್ಸದ ತುಳುಭಕ್ತಿಗೀತೆ ಧ್ವನಿ ಸುರುಳಿ ಬಿಡುಗಡೆ ಅ.5 ರಂದು ರಾತ್ರಿ 9 ಗಂಟೆಗೆ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ನಡೆಯಲಿದೆ.
ಹಳ್ಳಿ ಪ್ರದೇಶದಲ್ಲಿ ನೆಲೆಯಾಗಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಿಯ ಕಾರಣೀಕದ ಕ್ಷೇತ್ರದ ಮಹೀಮೆಯನ್ನು, ಭಕ್ತಿನ್ನು ಸಾರುವ ಭಕ್ತಿಗೀತೆಯ ಸಂಕಲನವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯೂಟ್ಯೂಬ್ ನಲ್ಲಿ ಈ ಹಾಡು ಸಂಚಲನವನ್ನೇ ಉಂಟುಮಾಡಿ ಸರಿ ಸುಮಾರು 55,000 ಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ಅಜ್ಜನ ಕರಿಗಂಧ ಖ್ಯಾತಿಯ ಯುವವಾಗ್ಮಿ,ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಕೊಡಿಪ್ಪಾಡಿ-ಪುತ್ತೂರು ಇವರ ಸಾಹಿತ್ಯದಲ್ಲಿ ಮೂಡಿಬರಲಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…