Advertisement
ಸುದ್ದಿಗಳು

ಅ:2 ರಿಂದ ಮುಳಿಯದಲ್ಲಿ “ಚಿನ್ನೋತ್ಸವದ ಸಂಭ್ರಮ”

Share

ಪುತ್ತೂರು: ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿ ಶೋರೂಂನಲ್ಲಿ ಅಕ್ಟೋಬರ್ 2 ರಿಂದ 8ರವರೆಗೆ ಚಿನ್ನೋತ್ಸವದ ಸಂಭ್ರಮ.

Advertisement
Advertisement

ಈ ದಸರಾ ಸಂದರ್ಭದಲ್ಲಿ ಅಷ್ಟ ಲಕ್ಷ್ಮೀಯರ ಆಶೀರ್ವಾದ ಚಿನ್ನಕೊಳ್ಳುವವರ ಮೇಲೆ ಇರಲಿದೆ ಎಂಬ ನಂಬಿಕೆ ಜನರಲ್ಲಿದೆ.ಪ್ರದರ್ಶನ ಮತ್ತು ಮಾರಾಟದ ಈ ಉತ್ಸವದಲ್ಲಿ “ಸೆಲೆಬರೇಟ್ ದ ಗೋಲ್ಡ್” ಎಂಬ ಧ್ಯೇಯ ವಾಕ್ಯದೊಂದಿಗೆ ವಿಶಾಲಶ್ರೇಣಿಯ, ವಿನೂತನ ಬಗೆಯ ವಿವಿಧ ಆಭರಣಗಳ ಸಂಗ್ರಹ ಈ ಮುಳಿಯ ಚಿನ್ನೋತ್ಸವದ ವಿಶೇಷ ಎಂದು ಕೃಷ್ಣನಾರಾಯಣ ಮುಳಿಯರವರು ತಿಳಿಸಿದರು.

Advertisement

1919 ಅಂದರೆ ಕಳೆದ 100 ವರ್ಷಗಳ ಹಿಂದೆ ಚಿನ್ನದ ಬೆಲೆ 1 ಗ್ರಾಂಗೆ ರೂ.1 ಅಂದಾಜು ಇತ್ತು. ಈಗ 2019ರಲ್ಲಿ ಬೆಲೆ ರೂ.3485/- ಇದೆ.  ಮುಳಿಯ 75 ವರ್ಷಗಳ ಹಿಂದೆ ಆರಂಭವಾದಾಗ ಗ್ರಾಂ ಒಂದಕ್ಕೆ ರೂ.5/- ಇತ್ತು. ಹೀಗಾಗಿ ವರ್ಷದೊಳಗೆ ಮುಳಿಯ ಗ್ರಾಹಕರಿಗೆ ಲಾಭ-ಸಂತೋಷ ತಂದಿದೆ. “ಚಿನ್ನ ಎಂದೂ ಕೈ ಬಿಡುವುದಿಲ್ಲ” ಎಂಬ ನಂಬಿಕೆ ನಮ್ಮಲ್ಲಿದೆ ಎಂದು ಕೇಶವ ಪ್ರಸಾದ್ ಮುಳಿಯರವರು ವಿವರಿಸಿದರು.

Advertisement

ಚಿನ್ನೋತ್ಸವದ ಸಂದರ್ಭದಲ್ಲಿ ಅಲಂಕಾರ ಮೆಹೆಂದಿ ಪ್ರತೀ ದಿನ ಚಿನ್ನದ ನಾಣ್ಯ ಗೆಲ್ಲುವ, ವಾಕ್ ಇನ್ ಆದವರಿಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ. ಮುಂತಾದ ವಿಶೇಷ ಕಾರ್ಯಕ್ರಮದ “ಸಂಭ್ರಮದ ಸೆಲೆಬರೇಶನ್ ಇರಲಿದೆ ಎಂದು ಶಾಖಾ ಪ್ರಬಂಧಕ ನಾಮ್‍ದೇವ್ ಮಲ್ಯ ತಿಳಿಸಿದ್ದಾರೆ.

ಚಿನ್ನೋತ್ಸವ ಸಂದರ್ಭದಲ್ಲಿ ಅಂತರ ರಾಷ್ಟ್ರೀಯ ಖ್ಯಾತಿಯ ಮೈಕ್ರೊ ಮೆಹೆಂದಿ ಡಿಸೈನರ್  ಅನು ಉಪಾಧ್ಯ ಅ.2ರಂದು ಪುತ್ತೂರಿನಲ್ಲಿ ಹಾಗೂ 3ರಂದು ಬೆಳ್ತಂಗಡಿಯಲ್ಲಿ ಮುಳಿಯ ಶೋರೂಂನಲ್ಲಿ ನಿಮಗಾಗಿ ಲಭ್ಯರಿರುವರು.

Advertisement

ಹಾಗೆಯೇ ಕೆನರಾ ಬ್ಯಾಂಕ್‍ನ ಜನರಲ್ ಮ್ಯಾನೇಜರಾದ ಯೋಗೀಶ್ ಆಚಾರ್ಯ ಇವರು ಚಿನ್ನೋತ್ಸವಕ್ಕೆ ಚಾಲನೆ ನೀಡಲಿದ್ದು, ಗಿರಿಗಿಟ್ ಸಿನಿಮಾ ಖ್ಯಾತಿಯ ನಾಯಕ ನಟಿಯೂ ಪುತ್ತೂರಿನವರೇ ಆದ ಕು. ಶಿಲ್ಪಾ ಶೆಟ್ಟಿ ಇವರನ್ನೂ ಸನ್ಮಾನಿಸಲಾಗುವುದು. ಕು. ಶಿಲ್ಪಾ ಶೆಟ್ಟಿ ಇವರು ಅಪ್ಸರಾ ಕಲೆಕ್ಷನ್ ಎಂಬ ಹೊಸ ರೋಸ್ ಗೋಲ್ಡ್ ಡಿಸೈನ್ ಗಳನ್ನು ಅನಾವರಣಗೊಳಿಸುವರು.

“ಈ ರೋಸ್ ಗೋಲ್ಡ್ ಡಿಸೈನ್‍ಗಳು, ಡ್ಯಾನ್ಸಿಂಗ್ ಸ್ಟೋನ್ ಆಭರಣಗಳು” ಇದೇ ಪ್ರಥಮ ಬಾರಿಗೆ ಇದು ಪುತ್ತೂರಿಗೆ ಮುಳಿಯ ಪರಿಚಯಿಸುತ್ತದೆ. 18 ಕ್ಯಾರೆಟ್ ನಲ್ಲಿ ಮಾಡಿರುವುದರಿಂದ ಪಾಕೆಟ್ ಪ್ರೆಂಡ್ಲೀ ಕೂಡಾ ಎಂದು ಬಣ್ಣಿಸಿದರು. ಶೋರೂಂಗೆ ಬಂದು ಇವುಗಳನ್ನು ನೋಡಿ ಮುಳಿಯ ಚಿನ್ನಾಭರಣಗಳೊಂದಿಗೆ ಸಂಭ್ರಮಿಸಿ ಎಂದು ಕೇಶವ ಪ್ರಸಾದ್ ಮುಳಿಯ ತಿಳಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

5 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

5 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

5 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

5 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

6 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

6 hours ago