ಸುಳ್ಯ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ಆಶ್ರಯ ದಲ್ಲಿ ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರವು ಆಗಸ್ಟ್ 30 ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆ ಯಲ್ಲಿ ನಡೆಯಲಿರುವುದು.ಶಿಬಿರದ ಮಾಹಿತಿಯನ್ನು ಎಂ ಬಿ ಸದಾಶಿವ ಸುಳ್ಯ ಅವರು ನೀಡಲಿದ್ದಾರೆ ಎಂದು ಕಾರ್ಯ ಕ್ರಮ ಸಂಚಾಲಕ ಸಚಿನ್ ರಾಜ್ ಶೆಟ್ಟಿ ಹಾಗೂ ಅಧ್ಯಕ್ಷ ಆನಂದ ಬೆಳ್ಳಾರೆ ಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…