ಸುಳ್ಯ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ಆಶ್ರಯ ದಲ್ಲಿ ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರವು ಆಗಸ್ಟ್ 30 ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆ ಯಲ್ಲಿ ನಡೆಯಲಿರುವುದು.ಶಿಬಿರದ ಮಾಹಿತಿಯನ್ನು ಎಂ ಬಿ ಸದಾಶಿವ ಸುಳ್ಯ ಅವರು ನೀಡಲಿದ್ದಾರೆ ಎಂದು ಕಾರ್ಯ ಕ್ರಮ ಸಂಚಾಲಕ ಸಚಿನ್ ರಾಜ್ ಶೆಟ್ಟಿ ಹಾಗೂ ಅಧ್ಯಕ್ಷ ಆನಂದ ಬೆಳ್ಳಾರೆ ಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…