ಸುಳ್ಯ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ಆಶ್ರಯ ದಲ್ಲಿ ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರವು ಆಗಸ್ಟ್ 30 ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆ ಯಲ್ಲಿ ನಡೆಯಲಿರುವುದು.ಶಿಬಿರದ ಮಾಹಿತಿಯನ್ನು ಎಂ ಬಿ ಸದಾಶಿವ ಸುಳ್ಯ ಅವರು ನೀಡಲಿದ್ದಾರೆ ಎಂದು ಕಾರ್ಯ ಕ್ರಮ ಸಂಚಾಲಕ ಸಚಿನ್ ರಾಜ್ ಶೆಟ್ಟಿ ಹಾಗೂ ಅಧ್ಯಕ್ಷ ಆನಂದ ಬೆಳ್ಳಾರೆ ಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…