ಸುಳ್ಯ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ಆಶ್ರಯ ದಲ್ಲಿ ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರವು ಆಗಸ್ಟ್ 30 ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆ ಯಲ್ಲಿ ನಡೆಯಲಿರುವುದು.ಶಿಬಿರದ ಮಾಹಿತಿಯನ್ನು ಎಂ ಬಿ ಸದಾಶಿವ ಸುಳ್ಯ ಅವರು ನೀಡಲಿದ್ದಾರೆ ಎಂದು ಕಾರ್ಯ ಕ್ರಮ ಸಂಚಾಲಕ ಸಚಿನ್ ರಾಜ್ ಶೆಟ್ಟಿ ಹಾಗೂ ಅಧ್ಯಕ್ಷ ಆನಂದ ಬೆಳ್ಳಾರೆ ಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…