ಸುಳ್ಯ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ಆಶ್ರಯ ದಲ್ಲಿ ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರವು ಆಗಸ್ಟ್ 30 ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆ ಯಲ್ಲಿ ನಡೆಯಲಿರುವುದು.ಶಿಬಿರದ ಮಾಹಿತಿಯನ್ನು ಎಂ ಬಿ ಸದಾಶಿವ ಸುಳ್ಯ ಅವರು ನೀಡಲಿದ್ದಾರೆ ಎಂದು ಕಾರ್ಯ ಕ್ರಮ ಸಂಚಾಲಕ ಸಚಿನ್ ರಾಜ್ ಶೆಟ್ಟಿ ಹಾಗೂ ಅಧ್ಯಕ್ಷ ಆನಂದ ಬೆಳ್ಳಾರೆ ಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…