ಸುಳ್ಯ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ಆಶ್ರಯ ದಲ್ಲಿ ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರವು ಆಗಸ್ಟ್ 30 ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆ ಯಲ್ಲಿ ನಡೆಯಲಿರುವುದು.ಶಿಬಿರದ ಮಾಹಿತಿಯನ್ನು ಎಂ ಬಿ ಸದಾಶಿವ ಸುಳ್ಯ ಅವರು ನೀಡಲಿದ್ದಾರೆ ಎಂದು ಕಾರ್ಯ ಕ್ರಮ ಸಂಚಾಲಕ ಸಚಿನ್ ರಾಜ್ ಶೆಟ್ಟಿ ಹಾಗೂ ಅಧ್ಯಕ್ಷ ಆನಂದ ಬೆಳ್ಳಾರೆ ಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…