ಸುಳ್ಯ: ಇಂದು ಸಂಜೆ ಬೀಸಿದ ಭಾರೀ ಗಾಳಿಗೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಸ್ತೆಯ ಆತೂರಿನಲ್ಲಿ ಬೃಹತ್ ಮರವೊಂದು ರಸ್ತೆಗುರುಳಿ ಕೆಲ ಸಮಯ ರಸ್ತೆ ಸಂಚಾರ ಸ್ಥಗಿತವಾಯಿತು.
ತಕ್ಷಣ ಕಾರ್ಯಪ್ರವರ್ತರಾದ ಆತೂರಿನ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡ, ಸಾರ್ವಜನಿಕರು, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.
ಆತೂರು ಪರಿಸರದಲ್ಲಿ ಯಾವುದೇ ತುರ್ತು ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ವಿಖಾಯ ತಂಡಕ್ಕೆ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…