ಸುಳ್ಯ: ಇಂದು ಸಂಜೆ ಬೀಸಿದ ಭಾರೀ ಗಾಳಿಗೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಸ್ತೆಯ ಆತೂರಿನಲ್ಲಿ ಬೃಹತ್ ಮರವೊಂದು ರಸ್ತೆಗುರುಳಿ ಕೆಲ ಸಮಯ ರಸ್ತೆ ಸಂಚಾರ ಸ್ಥಗಿತವಾಯಿತು.
ತಕ್ಷಣ ಕಾರ್ಯಪ್ರವರ್ತರಾದ ಆತೂರಿನ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡ, ಸಾರ್ವಜನಿಕರು, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.
ಆತೂರು ಪರಿಸರದಲ್ಲಿ ಯಾವುದೇ ತುರ್ತು ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ವಿಖಾಯ ತಂಡಕ್ಕೆ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…