ಸುಳ್ಯ: ಇಂದು ಸಂಜೆ ಬೀಸಿದ ಭಾರೀ ಗಾಳಿಗೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಸ್ತೆಯ ಆತೂರಿನಲ್ಲಿ ಬೃಹತ್ ಮರವೊಂದು ರಸ್ತೆಗುರುಳಿ ಕೆಲ ಸಮಯ ರಸ್ತೆ ಸಂಚಾರ ಸ್ಥಗಿತವಾಯಿತು.
ತಕ್ಷಣ ಕಾರ್ಯಪ್ರವರ್ತರಾದ ಆತೂರಿನ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡ, ಸಾರ್ವಜನಿಕರು, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.
ಆತೂರು ಪರಿಸರದಲ್ಲಿ ಯಾವುದೇ ತುರ್ತು ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ವಿಖಾಯ ತಂಡಕ್ಕೆ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…