ಆತೂರು: ಓಝೋನ್ ದಿನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

September 17, 2019
3:00 PM

ಆತೂರು: ಓಝೋನ್ ದಿನದ ಪ್ರಯುಕ್ತ  ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲೆ ಕಮಿಟಿ ನಿರ್ದೇಶನದಂತೆ ಸ್ವಚ್ಛತೆ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯ ಒಳಪಟ್ಟ ಆತೂರು ಶಾಖೆ ಇದರ ವತಿಯಿಂದ, ಆತೂರು ಶಾಖೆ ವಿಖಾಯ ಕಾರ್ಯಕರ್ತರಿಂದ ಬದ್ರಿಯಾ ಜುಮಾ ಮಸೀದಿಯ ದಫಾನ್ ಭೂಮಿಯ ಮತ್ತು  ಮಸೀದಿಯ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಸ್ವಚ್ಛತೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಕಾರ್ಯದರ್ಶಿ ಸಿರಾಜಿ ಬಡ್ಡಮೆ,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ಕೋಶಾಧಿಕಾರಿ ಝಕಾರಿಯಾ ಮುಸ್ಲಿಯಾರ್ ಆತೂರು,ಎಸ್ ಕೆ ಎಸ್ ಎಸ್ ಎಫ್  ಉಪ್ಪಿನಂಗಡಿ ವಲಯದ ವಿಖಾಯ ಮತ್ತು  ಎಸ್ ಕೆ ಎಸ್ ಎಸ್ ಎಫ್ ಆತೂರು ಶಾಖೆ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಮತ್ತು ಆತೂರು ವಿಖಾಯ ಕಾರ್ಯಕರ್ತರಾದ ಫಾರೂಕ್ ಏಲ್ಯಾಂಗ, ಫಾರೂಕ್ ಬಿ,  ಇಸ್ಮಾಯಿಲ್, ಅಬ್ಬಾಸ್ ಪೆರ್ಜಿ, ಷರೀಫ್,  ಅಝೀಝ್, ಜ್ಯೇನುದ್ದೀನ್, ಮುಹಮ್ಮದ್, ಅಹ್ಮದ್, ರಾಫಿ, ಸುಹೈಲ್, ಅಬ್ಬುಬಕರ್, ಅಶ್ರಫ್ ಆತೂರು ಬೈಲ್, ಎ ಅಬ್ದುಲ್ ಖಾದರ್  ವಿಖಾಯ ಕಾರ್ಯಕರ್ತರು  ಉಪಸ್ಥಿತರಿದ್ದರು.

.

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ
March 19, 2025
6:41 AM
by: ದ ರೂರಲ್ ಮಿರರ್.ಕಾಂ
ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್
March 19, 2025
6:22 AM
by: The Rural Mirror ಸುದ್ದಿಜಾಲ
ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|
March 18, 2025
9:52 PM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |
March 18, 2025
8:31 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror