ಆತೂರು: ಓಝೋನ್ ದಿನದ ಪ್ರಯುಕ್ತ ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲೆ ಕಮಿಟಿ ನಿರ್ದೇಶನದಂತೆ ಸ್ವಚ್ಛತೆ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯ ಒಳಪಟ್ಟ ಆತೂರು ಶಾಖೆ ಇದರ ವತಿಯಿಂದ, ಆತೂರು ಶಾಖೆ ವಿಖಾಯ ಕಾರ್ಯಕರ್ತರಿಂದ ಬದ್ರಿಯಾ ಜುಮಾ ಮಸೀದಿಯ ದಫಾನ್ ಭೂಮಿಯ ಮತ್ತು ಮಸೀದಿಯ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಸ್ವಚ್ಛತೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಕಾರ್ಯದರ್ಶಿ ಸಿರಾಜಿ ಬಡ್ಡಮೆ,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ಕೋಶಾಧಿಕಾರಿ ಝಕಾರಿಯಾ ಮುಸ್ಲಿಯಾರ್ ಆತೂರು,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ವಿಖಾಯ ಮತ್ತು ಎಸ್ ಕೆ ಎಸ್ ಎಸ್ ಎಫ್ ಆತೂರು ಶಾಖೆ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಮತ್ತು ಆತೂರು ವಿಖಾಯ ಕಾರ್ಯಕರ್ತರಾದ ಫಾರೂಕ್ ಏಲ್ಯಾಂಗ, ಫಾರೂಕ್ ಬಿ, ಇಸ್ಮಾಯಿಲ್, ಅಬ್ಬಾಸ್ ಪೆರ್ಜಿ, ಷರೀಫ್, ಅಝೀಝ್, ಜ್ಯೇನುದ್ದೀನ್, ಮುಹಮ್ಮದ್, ಅಹ್ಮದ್, ರಾಫಿ, ಸುಹೈಲ್, ಅಬ್ಬುಬಕರ್, ಅಶ್ರಫ್ ಆತೂರು ಬೈಲ್, ಎ ಅಬ್ದುಲ್ ಖಾದರ್ ವಿಖಾಯ ಕಾರ್ಯಕರ್ತರು ಉಪಸ್ಥಿತರಿದ್ದರು.
.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…